ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm