ಬ್ರೇಕಿಂಗ್ ನ್ಯೂಸ್
06-03-23 02:52 pm Source: news18 ಸಿನಿಮಾ
ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರು ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಈ ಎಕ್ಸೈಟಿಂಗ್ ಸುದ್ದಿ ವೈರಲ್ ಆಗಿತ್ತು. ಆದರೆ ಈ ಅಧಿಕೃತವಾಗಿದೆ. ಎನ್ಟಿಆರ್ 30ಯಲ್ಲಿ ನಟಿ ಜಾನ್ವಿ ಕಪೂರ್ ಅವರು ನಟಿಸಲಿದ್ದಾರೆ. ಇದರ ಫಸ್ಟ್ಲುಕ್ ನಟಿ ಶೇರ್ ಮಾಡಿದ್ದಾರೆ. ಇದರಲ್ಲಿ ಜಾನ್ವಿ ಗುಲಾಬಿ ಬಣ್ಣದ ಬ್ಲೌಸ್ ಧರಿಸಿರುವುದನ್ನು ಕಾಣಬಹುದು.
ನಟಿ ಅತ್ಯಂತ ಸಿಂಪಲ್ ಸೀರೆ ಉಟ್ಟುಕೊಂಡು ನದಿ ತೀರದಲ್ಲಿ ಕುಳಿತಿರುವ ಸುಂದರವಾದ ದೃಶ್ಯವನ್ನು ಈ ಫೋಟೋದಲ್ಲಿ ಕಾಣಬಹುದು. ಈ ಫಸ್ಟ್ಲುಕ್ ವೈರಲ್ ಆಗಿದೆ. ಜಾನ್ವಿ ಕಪೂರ್ ಅವರು ಈ ಪ್ರಾಜೆಕ್ಟ್ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಇದು ಜಾನ್ವಿ ಕಪೂರ್ ಅವರ ಮೊದಲ ಸೌತ್ ಸಿನಿಮಾ.



ಜಾನ್ವಿ ಅವರ ತಾಯಿ ಶ್ರೀದೇವಿ ಅವರು ಬಾಲಿವುಡ್ ನಟಿಯಾಗಿ ಮಿಂಚುವ ಮುನ್ನ ಸೌತ್ನ ನೆಚ್ಚಿನ ನಟಿಯಾಗಿದ್ದರು. ತಮಿಳಿನಲ್ಲಿ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಆದರೆ ಜಾನ್ವಿ ಸೌತ್ ಡಿಬಟ್ ಸಿನಿಮಾ ಕಾಲಿವುಡ್ನಲ್ಲಿ ಮಾಡುತ್ತಿಲ್ಲ. ಬದಲಾಗಿ ಟಾಲಿವುಡ್ನಲ್ಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಟಿಯ ತಂದೆ, ನಿರ್ಮಾಪಕ ಬೋನಿ ಕಪೂರ್ ಮೊದಲೇ ಹಿಂಟ್ ಕೊಟ್ಟಿದ್ದರು. ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ಸೌತ್ ಡಿಬಟ್ಗೆ ರೆಡಿಯಾಗಿದ್ದು ಸೌತ್ ಪ್ರೇಕ್ಷಕರು ಎಕ್ಸೈಟ್ ಆಗಿದ್ದಾರೆ.
Janhvi Kapoor in Ntr30 shares first look from her south debut movie.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm