ಬ್ರೇಕಿಂಗ್ ನ್ಯೂಸ್
06-03-23 02:52 pm Source: news18 ಸಿನಿಮಾ
ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರು ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಈ ಎಕ್ಸೈಟಿಂಗ್ ಸುದ್ದಿ ವೈರಲ್ ಆಗಿತ್ತು. ಆದರೆ ಈ ಅಧಿಕೃತವಾಗಿದೆ. ಎನ್ಟಿಆರ್ 30ಯಲ್ಲಿ ನಟಿ ಜಾನ್ವಿ ಕಪೂರ್ ಅವರು ನಟಿಸಲಿದ್ದಾರೆ. ಇದರ ಫಸ್ಟ್ಲುಕ್ ನಟಿ ಶೇರ್ ಮಾಡಿದ್ದಾರೆ. ಇದರಲ್ಲಿ ಜಾನ್ವಿ ಗುಲಾಬಿ ಬಣ್ಣದ ಬ್ಲೌಸ್ ಧರಿಸಿರುವುದನ್ನು ಕಾಣಬಹುದು.
ನಟಿ ಅತ್ಯಂತ ಸಿಂಪಲ್ ಸೀರೆ ಉಟ್ಟುಕೊಂಡು ನದಿ ತೀರದಲ್ಲಿ ಕುಳಿತಿರುವ ಸುಂದರವಾದ ದೃಶ್ಯವನ್ನು ಈ ಫೋಟೋದಲ್ಲಿ ಕಾಣಬಹುದು. ಈ ಫಸ್ಟ್ಲುಕ್ ವೈರಲ್ ಆಗಿದೆ. ಜಾನ್ವಿ ಕಪೂರ್ ಅವರು ಈ ಪ್ರಾಜೆಕ್ಟ್ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಇದು ಜಾನ್ವಿ ಕಪೂರ್ ಅವರ ಮೊದಲ ಸೌತ್ ಸಿನಿಮಾ.



ಜಾನ್ವಿ ಅವರ ತಾಯಿ ಶ್ರೀದೇವಿ ಅವರು ಬಾಲಿವುಡ್ ನಟಿಯಾಗಿ ಮಿಂಚುವ ಮುನ್ನ ಸೌತ್ನ ನೆಚ್ಚಿನ ನಟಿಯಾಗಿದ್ದರು. ತಮಿಳಿನಲ್ಲಿ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಆದರೆ ಜಾನ್ವಿ ಸೌತ್ ಡಿಬಟ್ ಸಿನಿಮಾ ಕಾಲಿವುಡ್ನಲ್ಲಿ ಮಾಡುತ್ತಿಲ್ಲ. ಬದಲಾಗಿ ಟಾಲಿವುಡ್ನಲ್ಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಟಿಯ ತಂದೆ, ನಿರ್ಮಾಪಕ ಬೋನಿ ಕಪೂರ್ ಮೊದಲೇ ಹಿಂಟ್ ಕೊಟ್ಟಿದ್ದರು. ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ಸೌತ್ ಡಿಬಟ್ಗೆ ರೆಡಿಯಾಗಿದ್ದು ಸೌತ್ ಪ್ರೇಕ್ಷಕರು ಎಕ್ಸೈಟ್ ಆಗಿದ್ದಾರೆ.
Janhvi Kapoor in Ntr30 shares first look from her south debut movie.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm