ಬ್ರೇಕಿಂಗ್ ನ್ಯೂಸ್
06-03-23 02:52 pm Source: news18 ಸಿನಿಮಾ
ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರು ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಈ ಎಕ್ಸೈಟಿಂಗ್ ಸುದ್ದಿ ವೈರಲ್ ಆಗಿತ್ತು. ಆದರೆ ಈ ಅಧಿಕೃತವಾಗಿದೆ. ಎನ್ಟಿಆರ್ 30ಯಲ್ಲಿ ನಟಿ ಜಾನ್ವಿ ಕಪೂರ್ ಅವರು ನಟಿಸಲಿದ್ದಾರೆ. ಇದರ ಫಸ್ಟ್ಲುಕ್ ನಟಿ ಶೇರ್ ಮಾಡಿದ್ದಾರೆ. ಇದರಲ್ಲಿ ಜಾನ್ವಿ ಗುಲಾಬಿ ಬಣ್ಣದ ಬ್ಲೌಸ್ ಧರಿಸಿರುವುದನ್ನು ಕಾಣಬಹುದು.
ನಟಿ ಅತ್ಯಂತ ಸಿಂಪಲ್ ಸೀರೆ ಉಟ್ಟುಕೊಂಡು ನದಿ ತೀರದಲ್ಲಿ ಕುಳಿತಿರುವ ಸುಂದರವಾದ ದೃಶ್ಯವನ್ನು ಈ ಫೋಟೋದಲ್ಲಿ ಕಾಣಬಹುದು. ಈ ಫಸ್ಟ್ಲುಕ್ ವೈರಲ್ ಆಗಿದೆ. ಜಾನ್ವಿ ಕಪೂರ್ ಅವರು ಈ ಪ್ರಾಜೆಕ್ಟ್ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲಿದ್ದಾರೆ. ಇದು ಜಾನ್ವಿ ಕಪೂರ್ ಅವರ ಮೊದಲ ಸೌತ್ ಸಿನಿಮಾ.



ಜಾನ್ವಿ ಅವರ ತಾಯಿ ಶ್ರೀದೇವಿ ಅವರು ಬಾಲಿವುಡ್ ನಟಿಯಾಗಿ ಮಿಂಚುವ ಮುನ್ನ ಸೌತ್ನ ನೆಚ್ಚಿನ ನಟಿಯಾಗಿದ್ದರು. ತಮಿಳಿನಲ್ಲಿ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಆದರೆ ಜಾನ್ವಿ ಸೌತ್ ಡಿಬಟ್ ಸಿನಿಮಾ ಕಾಲಿವುಡ್ನಲ್ಲಿ ಮಾಡುತ್ತಿಲ್ಲ. ಬದಲಾಗಿ ಟಾಲಿವುಡ್ನಲ್ಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಟಿಯ ತಂದೆ, ನಿರ್ಮಾಪಕ ಬೋನಿ ಕಪೂರ್ ಮೊದಲೇ ಹಿಂಟ್ ಕೊಟ್ಟಿದ್ದರು. ಜಾನ್ವಿ ಕಪೂರ್ ಅವರು ಬಾಲಿವುಡ್ನಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ಸೌತ್ ಡಿಬಟ್ಗೆ ರೆಡಿಯಾಗಿದ್ದು ಸೌತ್ ಪ್ರೇಕ್ಷಕರು ಎಕ್ಸೈಟ್ ಆಗಿದ್ದಾರೆ.
Janhvi Kapoor in Ntr30 shares first look from her south debut movie.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm