ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm