ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm