ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm