ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm