ಬ್ರೇಕಿಂಗ್ ನ್ಯೂಸ್
14-03-23 01:21 pm Source: news18 ಸಿನಿಮಾ
ಪುನೀತ್ ರಾಜ್ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು. ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್ 29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.
ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,. ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.


ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. ಥಿಯೇಟರ್ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.
Puneeth Rajkumar birthday is on march 17 Gandhad Gudi movie release in ott.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm