ಬ್ರೇಕಿಂಗ್ ನ್ಯೂಸ್
15-03-23 03:21 pm Source: news18 ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ಕೆನಡಾದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಹವಾ ಭಾರತದಲ್ಲಿ ಅಷ್ಟೇ ಅಲ್ಲ, ದೂರದ ಕೆನಡಾದಲ್ಲೂ ಇಲ್ಲಿದೆ. ಇಲ್ಲಿಯ ರಿಯಲ್ ಸ್ಟಾರ್ ಸಿನಿ ಪ್ರೇಮಿಗಳು ಸಾಕಷ್ಟು ಕಾತರದಿಂದಲೇ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇಲ್ಲೂ ಭಾರೀ ನಿರೀಕ್ಷೆ ಇದೆ. ಈ ಚಿತ್ರದ ವಿಷಯದಲ್ಲಿ ಎಲ್ಲರಿಗೂ ಏನೋ ಒಂದು ಸೆಳೆತ ಇದ್ದೇ ಇದೆ. ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಅಂದ್ಮೇಲೆ ಆ ಒಂದು ನಿರೀಕ್ಷೆ ಇದ್ದೇ ಇರುತ್ತದೆ.
ಉಪೇಂದ್ರ ಅಭಿಮಾನಿಗಳು ಎಲ್ಲೆಡೆ ಇದ್ದಾರೆ. ಅದಕ್ಕೂ ಮಿಗಿಲಾಗಿ ಕನ್ನಡದ ಕಬ್ಜ ಚಿತ್ರದಲ್ಲಿ ಮೂವರು ಸ್ಟಾರ್ಗಳಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹೀಗೆ ಮೂವರ ಈ ಚಿತ್ರದ ಹೊಸ ಕಿಡಿಯೊಂದಿಗೆ ಬರ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಕನ್ನಡದ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.



ಕಬ್ಜ ಸಿನಿಮಾದ ರಿಲೀಸ್ ಲೆಕ್ಕವೂ ದೊಡ್ಡಮಟ್ಟದಲ್ಲಿಯೇ ಇದೆ. ನಾಲ್ಕು ಸಾವಿರ ಥಿಯೇಟರ್ನಲ್ಲಿ ಕಬ್ಜ ರಿಲೀಸ್ ಆಗೋ ಮೂಲಕ ಎಲ್ಲರಿಗೂ ಕಬ್ಜ ದರ್ಶನ ಆಗಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಕೂಡ ಆಗಿದ್ದು, ಜನ ಕಾತರದಿಂದಲೇ ಮಾರ್ಚ್-17 ರ ಫಸ್ಟ್ ಡೇ ಫಸ್ಟ್ ಶೋಗಾಗಿಯೇ ಕಾಯುತ್ತಿದ್ದಾರೆ. ಕಬ್ಜ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವಿಲೇಜ್ ಗ್ರೂಪ್ ಉಪ್ಪಿಯ ಈ ಕಬ್ಜ ಚಿತ್ರವನ್ನ ಕೆನಡಾದಲ್ಲಿ ರಿಲೀಸ್ ಮಾಡುತ್ತಿದೆ. ಇದರೊಟ್ಟಿಗೆ ಬೇರೆ ಬೇರೆ ದೇಶಗಳಲ್ಲೂ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.


ಕಬ್ಜ ಸಿನಿಮಾ ಕೆನಡಾದಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಆಗುತ್ತಿದೆ. ಮಾರ್ಚ್-16 ರಂದು ಇಲ್ಲಿ ಪ್ರಿಮಿಯರ್ ಶೋ ಆಯೋಜನೆ ಆಗಿದೆ. ಥಿಯೇಟರ್ ಲಿಸ್ಟ್ ಇಂತಿದೆ ನೋಡಿ.
real star upendra acted kabzaa movie release in canada.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm