ಬ್ರೇಕಿಂಗ್ ನ್ಯೂಸ್
15-03-23 03:21 pm Source: news18 ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ಕೆನಡಾದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಹವಾ ಭಾರತದಲ್ಲಿ ಅಷ್ಟೇ ಅಲ್ಲ, ದೂರದ ಕೆನಡಾದಲ್ಲೂ ಇಲ್ಲಿದೆ. ಇಲ್ಲಿಯ ರಿಯಲ್ ಸ್ಟಾರ್ ಸಿನಿ ಪ್ರೇಮಿಗಳು ಸಾಕಷ್ಟು ಕಾತರದಿಂದಲೇ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇಲ್ಲೂ ಭಾರೀ ನಿರೀಕ್ಷೆ ಇದೆ. ಈ ಚಿತ್ರದ ವಿಷಯದಲ್ಲಿ ಎಲ್ಲರಿಗೂ ಏನೋ ಒಂದು ಸೆಳೆತ ಇದ್ದೇ ಇದೆ. ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಅಂದ್ಮೇಲೆ ಆ ಒಂದು ನಿರೀಕ್ಷೆ ಇದ್ದೇ ಇರುತ್ತದೆ.
ಉಪೇಂದ್ರ ಅಭಿಮಾನಿಗಳು ಎಲ್ಲೆಡೆ ಇದ್ದಾರೆ. ಅದಕ್ಕೂ ಮಿಗಿಲಾಗಿ ಕನ್ನಡದ ಕಬ್ಜ ಚಿತ್ರದಲ್ಲಿ ಮೂವರು ಸ್ಟಾರ್ಗಳಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹೀಗೆ ಮೂವರ ಈ ಚಿತ್ರದ ಹೊಸ ಕಿಡಿಯೊಂದಿಗೆ ಬರ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಕನ್ನಡದ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.



ಕಬ್ಜ ಸಿನಿಮಾದ ರಿಲೀಸ್ ಲೆಕ್ಕವೂ ದೊಡ್ಡಮಟ್ಟದಲ್ಲಿಯೇ ಇದೆ. ನಾಲ್ಕು ಸಾವಿರ ಥಿಯೇಟರ್ನಲ್ಲಿ ಕಬ್ಜ ರಿಲೀಸ್ ಆಗೋ ಮೂಲಕ ಎಲ್ಲರಿಗೂ ಕಬ್ಜ ದರ್ಶನ ಆಗಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಕೂಡ ಆಗಿದ್ದು, ಜನ ಕಾತರದಿಂದಲೇ ಮಾರ್ಚ್-17 ರ ಫಸ್ಟ್ ಡೇ ಫಸ್ಟ್ ಶೋಗಾಗಿಯೇ ಕಾಯುತ್ತಿದ್ದಾರೆ. ಕಬ್ಜ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವಿಲೇಜ್ ಗ್ರೂಪ್ ಉಪ್ಪಿಯ ಈ ಕಬ್ಜ ಚಿತ್ರವನ್ನ ಕೆನಡಾದಲ್ಲಿ ರಿಲೀಸ್ ಮಾಡುತ್ತಿದೆ. ಇದರೊಟ್ಟಿಗೆ ಬೇರೆ ಬೇರೆ ದೇಶಗಳಲ್ಲೂ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.


ಕಬ್ಜ ಸಿನಿಮಾ ಕೆನಡಾದಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಆಗುತ್ತಿದೆ. ಮಾರ್ಚ್-16 ರಂದು ಇಲ್ಲಿ ಪ್ರಿಮಿಯರ್ ಶೋ ಆಯೋಜನೆ ಆಗಿದೆ. ಥಿಯೇಟರ್ ಲಿಸ್ಟ್ ಇಂತಿದೆ ನೋಡಿ.
real star upendra acted kabzaa movie release in canada.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm