ಬ್ರೇಕಿಂಗ್ ನ್ಯೂಸ್
15-03-23 03:21 pm Source: news18 ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ಕೆನಡಾದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಹವಾ ಭಾರತದಲ್ಲಿ ಅಷ್ಟೇ ಅಲ್ಲ, ದೂರದ ಕೆನಡಾದಲ್ಲೂ ಇಲ್ಲಿದೆ. ಇಲ್ಲಿಯ ರಿಯಲ್ ಸ್ಟಾರ್ ಸಿನಿ ಪ್ರೇಮಿಗಳು ಸಾಕಷ್ಟು ಕಾತರದಿಂದಲೇ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇಲ್ಲೂ ಭಾರೀ ನಿರೀಕ್ಷೆ ಇದೆ. ಈ ಚಿತ್ರದ ವಿಷಯದಲ್ಲಿ ಎಲ್ಲರಿಗೂ ಏನೋ ಒಂದು ಸೆಳೆತ ಇದ್ದೇ ಇದೆ. ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಅಂದ್ಮೇಲೆ ಆ ಒಂದು ನಿರೀಕ್ಷೆ ಇದ್ದೇ ಇರುತ್ತದೆ.
ಉಪೇಂದ್ರ ಅಭಿಮಾನಿಗಳು ಎಲ್ಲೆಡೆ ಇದ್ದಾರೆ. ಅದಕ್ಕೂ ಮಿಗಿಲಾಗಿ ಕನ್ನಡದ ಕಬ್ಜ ಚಿತ್ರದಲ್ಲಿ ಮೂವರು ಸ್ಟಾರ್ಗಳಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹೀಗೆ ಮೂವರ ಈ ಚಿತ್ರದ ಹೊಸ ಕಿಡಿಯೊಂದಿಗೆ ಬರ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಕನ್ನಡದ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.



ಕಬ್ಜ ಸಿನಿಮಾದ ರಿಲೀಸ್ ಲೆಕ್ಕವೂ ದೊಡ್ಡಮಟ್ಟದಲ್ಲಿಯೇ ಇದೆ. ನಾಲ್ಕು ಸಾವಿರ ಥಿಯೇಟರ್ನಲ್ಲಿ ಕಬ್ಜ ರಿಲೀಸ್ ಆಗೋ ಮೂಲಕ ಎಲ್ಲರಿಗೂ ಕಬ್ಜ ದರ್ಶನ ಆಗಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಕೂಡ ಆಗಿದ್ದು, ಜನ ಕಾತರದಿಂದಲೇ ಮಾರ್ಚ್-17 ರ ಫಸ್ಟ್ ಡೇ ಫಸ್ಟ್ ಶೋಗಾಗಿಯೇ ಕಾಯುತ್ತಿದ್ದಾರೆ. ಕಬ್ಜ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವಿಲೇಜ್ ಗ್ರೂಪ್ ಉಪ್ಪಿಯ ಈ ಕಬ್ಜ ಚಿತ್ರವನ್ನ ಕೆನಡಾದಲ್ಲಿ ರಿಲೀಸ್ ಮಾಡುತ್ತಿದೆ. ಇದರೊಟ್ಟಿಗೆ ಬೇರೆ ಬೇರೆ ದೇಶಗಳಲ್ಲೂ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.


ಕಬ್ಜ ಸಿನಿಮಾ ಕೆನಡಾದಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಆಗುತ್ತಿದೆ. ಮಾರ್ಚ್-16 ರಂದು ಇಲ್ಲಿ ಪ್ರಿಮಿಯರ್ ಶೋ ಆಯೋಜನೆ ಆಗಿದೆ. ಥಿಯೇಟರ್ ಲಿಸ್ಟ್ ಇಂತಿದೆ ನೋಡಿ.
real star upendra acted kabzaa movie release in canada.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm