ಬ್ರೇಕಿಂಗ್ ನ್ಯೂಸ್
23-10-20 08:03 pm Headline Karnataka News Network ಸಿನಿಮಾ
ಉತ್ತರ ಪ್ರದೇಶ, ಅಕ್ಟೋಬರ್ .23 : ನಾಗ ಚೈತನ್ಯ ನಾಯಕನಾಗಿ ನಟಿಸುತ್ತಿರುವ ತೆಲುಗಿನ ಲವ್ ಸ್ಟೋರಿ ಸಿನಿಮಾದಲ್ಲಿ ಬ್ಯುಸಿ ಆಗಿರುವ ಸಾಯಿ ಪಲ್ಲವಿ, ಶೂಟಿಂಗ್ ಒತ್ತಡದ ನಡುವೆಯೂ ಸೆಟ್ ನಲ್ಲಿ ನೆರೆದಿದ್ದ ಮಕ್ಕಳಿಗೆ ಮೆಹಂದಿ ಹಾಕಿ ಸಂಭ್ರಮಿಸಿದ್ದಾರೆ.
ಸರಳತೆ, ನೃತ್ಯ ಮತ್ತು ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸಾಯಿಪಲ್ಲವಿ, ಸೆಟ್ ನಲ್ಲಿದ್ದ ಪುಟ್ಟ ಪುಟ್ಟ ಕೈಗಳಿಗೆ ಡಿಸೈನ್ ಗಳನ್ನು ಬಿಡಿಸುವ ಮೂಲಕ ಮಕ್ಕಳ ಮುಖದಲ್ಲಿ ಸಂತಸ ಮೂಡಿಸಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣ ಉತ್ತರ ಪ್ರದೇಶದ ಹಳ್ಳಿಯಲ್ಲಿ ನಡೆಯುತ್ತಿದೆ.

ಮಕ್ಕಳಿಗೆ ಮದರಂಗಿ ಹಾಕುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಸಾಯಿ ಪಲ್ಲವಿ ಹ್ಯಾಪಿ ಕ್ಲೈಂಟ್ಸ್ ಎಂದು ಕ್ಯಾಪ್ಷನ್ ನೀಡಿದ್ದಾರೆ.
ಈ ಫೋಟೋಗೆ ಬರೀ ನೆಟ್ಟಿಗರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದರೆ. ನಟಿ ಸಮಂತಾ ಕಾಮೆಂಟ್ ಮಾಡಿ ತುಂಬಾ ಮುದ್ದಾಗಿದೆ ಎಂದು ಹೇಳಿದರೆ , ನಟಿ ಅನುಪಮಾ ಪರಮೇಶ್ವರನ್ 'ಯು ಆರ್ ಸಚ್ ಎ ಡಾರ್ಲಿಂಗ್' ಎಂದಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm