ಬ್ರೇಕಿಂಗ್ ನ್ಯೂಸ್
23-10-20 08:03 pm Headline Karnataka News Network ಸಿನಿಮಾ
ಉತ್ತರ ಪ್ರದೇಶ, ಅಕ್ಟೋಬರ್ .23 : ನಾಗ ಚೈತನ್ಯ ನಾಯಕನಾಗಿ ನಟಿಸುತ್ತಿರುವ ತೆಲುಗಿನ ಲವ್ ಸ್ಟೋರಿ ಸಿನಿಮಾದಲ್ಲಿ ಬ್ಯುಸಿ ಆಗಿರುವ ಸಾಯಿ ಪಲ್ಲವಿ, ಶೂಟಿಂಗ್ ಒತ್ತಡದ ನಡುವೆಯೂ ಸೆಟ್ ನಲ್ಲಿ ನೆರೆದಿದ್ದ ಮಕ್ಕಳಿಗೆ ಮೆಹಂದಿ ಹಾಕಿ ಸಂಭ್ರಮಿಸಿದ್ದಾರೆ.
ಸರಳತೆ, ನೃತ್ಯ ಮತ್ತು ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸಾಯಿಪಲ್ಲವಿ, ಸೆಟ್ ನಲ್ಲಿದ್ದ ಪುಟ್ಟ ಪುಟ್ಟ ಕೈಗಳಿಗೆ ಡಿಸೈನ್ ಗಳನ್ನು ಬಿಡಿಸುವ ಮೂಲಕ ಮಕ್ಕಳ ಮುಖದಲ್ಲಿ ಸಂತಸ ಮೂಡಿಸಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣ ಉತ್ತರ ಪ್ರದೇಶದ ಹಳ್ಳಿಯಲ್ಲಿ ನಡೆಯುತ್ತಿದೆ.

ಮಕ್ಕಳಿಗೆ ಮದರಂಗಿ ಹಾಕುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಸಾಯಿ ಪಲ್ಲವಿ ಹ್ಯಾಪಿ ಕ್ಲೈಂಟ್ಸ್ ಎಂದು ಕ್ಯಾಪ್ಷನ್ ನೀಡಿದ್ದಾರೆ.
ಈ ಫೋಟೋಗೆ ಬರೀ ನೆಟ್ಟಿಗರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದರೆ. ನಟಿ ಸಮಂತಾ ಕಾಮೆಂಟ್ ಮಾಡಿ ತುಂಬಾ ಮುದ್ದಾಗಿದೆ ಎಂದು ಹೇಳಿದರೆ , ನಟಿ ಅನುಪಮಾ ಪರಮೇಶ್ವರನ್ 'ಯು ಆರ್ ಸಚ್ ಎ ಡಾರ್ಲಿಂಗ್' ಎಂದಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm