ಬ್ರೇಕಿಂಗ್ ನ್ಯೂಸ್
18-03-23 01:24 pm Source: news18 ಸಿನಿಮಾ
ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ? ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್ ಲಕ್.- ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ. ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್. ಚಂದ್ರು ಹೇಳಿದ್ದಾರೆ.


ಕಬ್ಜ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ. ಅಪ್ಪು ಬರ್ತ್ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
anupam kher tweets about kabzaa movie congrats wishes good luck to team.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm