ಬ್ರೇಕಿಂಗ್ ನ್ಯೂಸ್
18-03-23 01:24 pm Source: news18 ಸಿನಿಮಾ
ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ? ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್ ಲಕ್.- ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ. ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್. ಚಂದ್ರು ಹೇಳಿದ್ದಾರೆ.


ಕಬ್ಜ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ. ಅಪ್ಪು ಬರ್ತ್ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
anupam kher tweets about kabzaa movie congrats wishes good luck to team.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm