ಬ್ರೇಕಿಂಗ್ ನ್ಯೂಸ್
18-03-23 01:24 pm Source: news18 ಸಿನಿಮಾ
ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ? ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್ ಲಕ್.- ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ. ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್. ಚಂದ್ರು ಹೇಳಿದ್ದಾರೆ.


ಕಬ್ಜ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ. ಅಪ್ಪು ಬರ್ತ್ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
anupam kher tweets about kabzaa movie congrats wishes good luck to team.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm