ಬ್ರೇಕಿಂಗ್ ನ್ಯೂಸ್
24-10-20 09:45 am Headline Karnataka News Network ಸಿನಿಮಾ
ಮೈಸೂರು,ಅಕ್ಟೋಬರ್.24 : ಬಂಡೀಪುರದಲ್ಲಿ ತಡ ರಾತ್ರಿ ಸಫಾರಿ ಮಾಡಿದ್ದಕ್ಕಾಗಿ ಸ್ಯಾಂಡಲ್ ವುಡ್ ನಟ ಧನ್ವೀರ್ ಮೊದಲ ಬಾರಿ ವಿವಾದಲ್ಲಿ ಸಿಲುಕಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವ ನಟ ಧನ್ವೀರ್ ಬಂಡೀಪುರಕ್ಕೆ ರಾತ್ರಿ ಭೇಟಿ ನೀಡಿ ಸಫಾರಿ ಮಾಡಿ, ಹುಲಿ ನೋಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದರು.

ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸುವುದು ಕಾನೂನು ಬಾಹಿರವಾಗಿದ್ದು ಸದ್ಯ ಈ ಪೋಸ್ಟ್ಗೆ ವಿರೋಧ ವ್ಯಕ್ತವಾಗಿದೆ.ಸಾಮಾನ್ಯರಿಗೆ ಸಫಾರಿಗೆ ರಾತ್ರಿ ಅವಕಾಶವಿಲ್ಲದಿದ್ದರೂ ನಟ ಧನ್ವೀರ್ ರಾತ್ರಿ ಸಫಾರಿ ನಡೆಸಿರುವುದು ಕಾನೂನು ಬಾಹಿರವೆಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ಕುರಿತಾಗಿ ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಧನ್ವೀರ್ ಅವರ ಸಫಾರಿ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ತಮ್ಮ ವಿವಾದದ ಕುರಿತು ನಟ ಧನ್ವೀರ್ ಸ್ಪಷ್ಟನೆ ನೀಡಿದ್ದು, ಅರಣ್ಯ ಇಲಾಖೆಯ ಸಂಜೆ 4.30 ರಿಂದ 6.30ರಂದು ನಡೆಸುವ ಕೊನೆಯ ಸಫಾರಿಯಾಗಿದೆ. ಕಾಡಾಗಿರುವುದರಿಂದ ಕತ್ತಲು ದಟ್ಟವಾಗಿ ಕಾಣುತ್ತಿದೆ.ರಾತ್ರಿ ಸಫಾರಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇಡೀ ಕಾಡು ಸುತ್ತಾಡಿದ್ರೂ ನೋಡೊದಿಕ್ಕೆ ಏನೂ ಸಿಗಲಿಲ್ಲ. ಕೊನೆಯಲ್ಲಿ 6.31ಕ್ಕೆ ಒಂದು ಹುಲಿ ನಮ್ಮ ವಾಹನದ ಮುಂದೆ ನಡೆದುಕೊಂಡು ಹೋಯ್ತು. ಅದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ, ಆದರೆ ಯಾಕೆ ಇಷ್ಟು ತೊಂದರೆ ಆಯ್ತು ಅಂತ ಅರ್ಥ ಆಗುತ್ತಿಲ್ಲ ಎಂದಿದ್ದಾರೆ.
ಈ ಬಗ್ಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಅಧಿಕಾರಿ ಬಾಲಚಂದ್ರ ಪ್ರತಿಕ್ರೀಯೆ ನೀಡಿದ್ದು ಬಂಡೀಪುರದಲ್ಲಿ ನಟನಿಗೆ ನೈಟ್ ಸಫಾರಿಗೆ ಅವಕಾಶ ಕೊಟ್ಟಿಲ್ಲ. ಒಂದು ವೇಳೆ ಸಫಾರಿ ಮಾಡಿರೋದು ಕಂಡುಬಂದ್ರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am