ಬ್ರೇಕಿಂಗ್ ನ್ಯೂಸ್
24-10-20 11:07 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : 'ಅವನು ಮತ್ತು ಶ್ರಾವಣಿ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಲೋಕಕ್ಕೆ ಪಾದಾರ್ಪಣೆ ಮಾಡಿದ ಚೈತ್ರಾ ಅಕ್ಟೋಬರ್ 23 ರಂದು ಆಪ್ತರ ಸಮ್ಮುಖದಲ್ಲಿ ತಮ್ಮ ಬಹುಕಾಲದ ಗೆಳೆಯ ಮತ್ತು ಛಾಯಾಗ್ರಾಹಕ ರಾಕೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಮೂಲತಃ ಆಂಧ್ರ ಪ್ರದೇಶದ ಚೆಲುವೆ ಚೈತ್ರಾ ಕನ್ನಡದಲ್ಲಿ ಮಾತ್ರವಲ್ಲದೇ ತಮಿಳು ಧಾರಾವಾಹಿಗಳಲ್ಲಿಯೂ ಅಭಿನಯಿಸುತ್ತಾರೆ. ರಾಕೇಶ್ ಛಾಯಾಗ್ರಯಕ ಹಾಗೂ ಕಾರ್ಪೋರೇಟ್ ಜಾಹೀರಾತುಗಳನ್ನು ನಿರ್ದೇಶಿಸುತ್ತಾರೆ.

ಸರಳವಾಗಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ತೀರಾ ಆಪ್ತರು ಮಾತ್ರ ಭಾಗಿಯಾಗಿದ್ದರು. ಚೈತ್ರಾ ಮತ್ತು ರಾಕೇಶ್ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಬ್ಬರ ನಿಶ್ಚಿತಾರ್ಥ ಸಮಾರಂಭದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಶುಭಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ರಾಕೇಶ್ ಜೊತೆ ಫೋಟೋ ಶೇರ್ ಮಾಡುವ ಮೂಲಕ ಪ್ರೀತಿಯ ಸುಳಿವು ನೀಡಿದ್ದ ಚೈತ್ರ ಲಾಕ್ ಡೌನ್ ಸಮಯದಲ್ಲಿ ರಾಕೇಶ್ ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಬಹಿರಂಗವಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm