ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm