ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm