ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm