ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm