ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.
ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.
ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm