ಬ್ರೇಕಿಂಗ್ ನ್ಯೂಸ್
23-03-23 12:30 pm Source: news18 ಸಿನಿಮಾ
ದೊಡ್ಮನೆ ಯುವ ರಾಜಕುಮಾರ್ ಅಭಿನಯದ ಮೊದಲ ಸಿನಿಮಾ ಯುವ ಚಿತ್ರದ ಪೋಸ್ಟರ್ ಭಾರೀ ಗಮನ ಸೆಳೆದಿದೆ. ಮೊದಲ ಟೀಸರ್ ಅಂತೂ ಭರ್ಜರಿಯಾಗಿಯೇ ಇದೆ. ಇದನ್ನ ಕಂಡ ದೊಡ್ಮನೆ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ರಾಜಕುಮಾರ ಚಿತ್ರದ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಒಳ್ಳೆ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ದೊಡ್ಮನೆಯ ಯುವರಾಜನನ್ನ ಕನ್ನಡ ನಾಡಿಗೆ ಪರಿಚಯಿಸಲು ಒಳ್ಳೆ ಕಥೆಯನ್ನ ಮಾಡಿಕೊಂಡಿದ್ದಾರೆ. ಟೀಸರ್ನಲ್ಲಿ ಆ ಒಂದು ಕಥೆಯ ಸಣ್ಣ ಝಲಕ್ ಕೊಟ್ಟಿದ್ದಾರೆ.


ಯುವ ಚಿತ್ರದಲ್ಲಿ ಫ್ಯಾಮಿಲಿ ಎಮೋಷನಲ್ ಎಲಿಮೆಂಟ್ಸ್ ಕೂಡ ಇವೆ. ಯುವಕರಿಗೆ ಸ್ಪೂರ್ತಿ ಆಗೊ ಕಥೆಯನ್ನ ಕೂಡ ಸಂತೋಷ್ ಆನಂದ್ ರಾಮ್ ಮಾಡಿಕೊಂಡಿದ್ದಾರೆ. ಚಿತ್ರದ ಕೆಲಸ ಎಲ್ಲಿಗೆ ಬಂತು ಅನ್ನೋದಕ್ಕೂ ಉತ್ತರ ಸಿಕ್ಕಿದೆ. ಯುವ ಚಿತ್ರದ ಮೊದಲ ಟೈಟಲ್ ಟೀಸರ್ ಮಾರ್ಚ್-3 ರಂದು ರಿಲೀಸ್ ಆಗಿತ್ತು. ಈ ದಿನ ಕನ್ನಡ ಇಂಡಸ್ಟ್ರಿಗೆ ತುಂಬಾ ವಿಶೇಷ ದಿನವೇ ಆಗಿದೆ. ಕನ್ನಡದ ಮೊದಲ ಟಾಕಿ ಸಿನಿಮಾ ಸತಿ ಸುಲೋಚನಾ ಚಿತ್ರ ಈ ದಿನವೇ ರಿಲೀಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗಿತ್ತು.


ಯುವ ಚಿತ್ರದ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಟೀಸರ್ ಕೂಡ ಸ್ಪೆಷಲ್ ಆಗಿಯೇ ಕಂಡಿದೆ. ಆದರೆ ಸಿನಿಮಾ ಶೂಟಿಂಗ್ ಈಗಲೇ ಶುರು ಆಗಲಿಲ್ಲ. ಮಾರ್ಚ್-3 ರಂದು ಚಿತ್ರಕ್ಕೆ ಅದ್ಧೂರಿಯಾಗಿಯೇ ಮುಹೂರ್ತ ಕೂಡ ನಡೆದಿದೆ. ಯುವ ಸಿನಿಮಾದ ಚಿತ್ರೀಕರಣ ಇದೇ ಏಪ್ರಿಲ್ ತಿಂಗಳಲ್ಲಿ ಶುರು ಆಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಚಿತ್ರದ ಮೊದಲ ಹಂತದ ಶೂಟಿಂಗ್ ಶುರು ಆಗುತ್ತಿದೆ. ಯುವ ರಾಜಕುಮಾರ್ ಈ ಚಿತ್ರದ ಟೈಟಲ್ ಟೀಸರ್ ಮತ್ತು ಪೋಸ್ಟರ್ ಮೂಲಕ ಭರವಸೆ ಮೂಡಿಸಿದ್ದಾರೆ. ಪುನೀತ್ ಅಭಿಮಾನಿಗಳು ಯುವ ರಾಜಕುಮಾರ್ ಅವರಲ್ಲಿ ಪುನೀತ್ ಅವರನ್ನ ಕಾಣುತ್ತಿದ್ದಾರೆ. ಇನ್ನುಳಿದಂತೆ ಯವ ಕನ್ನಡದ ಮತ್ತೊಂದು ಭರವಸೆ ಚಿತ್ರ ಆಗಲಿದೆ.
kannada newcomer yuva rajkumar yuva cinema new updates.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm