ಬ್ರೇಕಿಂಗ್ ನ್ಯೂಸ್
23-03-23 12:30 pm Source: news18 ಸಿನಿಮಾ
ದೊಡ್ಮನೆ ಯುವ ರಾಜಕುಮಾರ್ ಅಭಿನಯದ ಮೊದಲ ಸಿನಿಮಾ ಯುವ ಚಿತ್ರದ ಪೋಸ್ಟರ್ ಭಾರೀ ಗಮನ ಸೆಳೆದಿದೆ. ಮೊದಲ ಟೀಸರ್ ಅಂತೂ ಭರ್ಜರಿಯಾಗಿಯೇ ಇದೆ. ಇದನ್ನ ಕಂಡ ದೊಡ್ಮನೆ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ರಾಜಕುಮಾರ ಚಿತ್ರದ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಒಳ್ಳೆ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ದೊಡ್ಮನೆಯ ಯುವರಾಜನನ್ನ ಕನ್ನಡ ನಾಡಿಗೆ ಪರಿಚಯಿಸಲು ಒಳ್ಳೆ ಕಥೆಯನ್ನ ಮಾಡಿಕೊಂಡಿದ್ದಾರೆ. ಟೀಸರ್ನಲ್ಲಿ ಆ ಒಂದು ಕಥೆಯ ಸಣ್ಣ ಝಲಕ್ ಕೊಟ್ಟಿದ್ದಾರೆ.


ಯುವ ಚಿತ್ರದಲ್ಲಿ ಫ್ಯಾಮಿಲಿ ಎಮೋಷನಲ್ ಎಲಿಮೆಂಟ್ಸ್ ಕೂಡ ಇವೆ. ಯುವಕರಿಗೆ ಸ್ಪೂರ್ತಿ ಆಗೊ ಕಥೆಯನ್ನ ಕೂಡ ಸಂತೋಷ್ ಆನಂದ್ ರಾಮ್ ಮಾಡಿಕೊಂಡಿದ್ದಾರೆ. ಚಿತ್ರದ ಕೆಲಸ ಎಲ್ಲಿಗೆ ಬಂತು ಅನ್ನೋದಕ್ಕೂ ಉತ್ತರ ಸಿಕ್ಕಿದೆ. ಯುವ ಚಿತ್ರದ ಮೊದಲ ಟೈಟಲ್ ಟೀಸರ್ ಮಾರ್ಚ್-3 ರಂದು ರಿಲೀಸ್ ಆಗಿತ್ತು. ಈ ದಿನ ಕನ್ನಡ ಇಂಡಸ್ಟ್ರಿಗೆ ತುಂಬಾ ವಿಶೇಷ ದಿನವೇ ಆಗಿದೆ. ಕನ್ನಡದ ಮೊದಲ ಟಾಕಿ ಸಿನಿಮಾ ಸತಿ ಸುಲೋಚನಾ ಚಿತ್ರ ಈ ದಿನವೇ ರಿಲೀಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗಿತ್ತು.


ಯುವ ಚಿತ್ರದ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಟೀಸರ್ ಕೂಡ ಸ್ಪೆಷಲ್ ಆಗಿಯೇ ಕಂಡಿದೆ. ಆದರೆ ಸಿನಿಮಾ ಶೂಟಿಂಗ್ ಈಗಲೇ ಶುರು ಆಗಲಿಲ್ಲ. ಮಾರ್ಚ್-3 ರಂದು ಚಿತ್ರಕ್ಕೆ ಅದ್ಧೂರಿಯಾಗಿಯೇ ಮುಹೂರ್ತ ಕೂಡ ನಡೆದಿದೆ. ಯುವ ಸಿನಿಮಾದ ಚಿತ್ರೀಕರಣ ಇದೇ ಏಪ್ರಿಲ್ ತಿಂಗಳಲ್ಲಿ ಶುರು ಆಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಚಿತ್ರದ ಮೊದಲ ಹಂತದ ಶೂಟಿಂಗ್ ಶುರು ಆಗುತ್ತಿದೆ. ಯುವ ರಾಜಕುಮಾರ್ ಈ ಚಿತ್ರದ ಟೈಟಲ್ ಟೀಸರ್ ಮತ್ತು ಪೋಸ್ಟರ್ ಮೂಲಕ ಭರವಸೆ ಮೂಡಿಸಿದ್ದಾರೆ. ಪುನೀತ್ ಅಭಿಮಾನಿಗಳು ಯುವ ರಾಜಕುಮಾರ್ ಅವರಲ್ಲಿ ಪುನೀತ್ ಅವರನ್ನ ಕಾಣುತ್ತಿದ್ದಾರೆ. ಇನ್ನುಳಿದಂತೆ ಯವ ಕನ್ನಡದ ಮತ್ತೊಂದು ಭರವಸೆ ಚಿತ್ರ ಆಗಲಿದೆ.
kannada newcomer yuva rajkumar yuva cinema new updates.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm