ಬ್ರೇಕಿಂಗ್ ನ್ಯೂಸ್
23-03-23 12:30 pm Source: news18 ಸಿನಿಮಾ
ದೊಡ್ಮನೆ ಯುವ ರಾಜಕುಮಾರ್ ಅಭಿನಯದ ಮೊದಲ ಸಿನಿಮಾ ಯುವ ಚಿತ್ರದ ಪೋಸ್ಟರ್ ಭಾರೀ ಗಮನ ಸೆಳೆದಿದೆ. ಮೊದಲ ಟೀಸರ್ ಅಂತೂ ಭರ್ಜರಿಯಾಗಿಯೇ ಇದೆ. ಇದನ್ನ ಕಂಡ ದೊಡ್ಮನೆ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ರಾಜಕುಮಾರ ಚಿತ್ರದ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಒಳ್ಳೆ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ದೊಡ್ಮನೆಯ ಯುವರಾಜನನ್ನ ಕನ್ನಡ ನಾಡಿಗೆ ಪರಿಚಯಿಸಲು ಒಳ್ಳೆ ಕಥೆಯನ್ನ ಮಾಡಿಕೊಂಡಿದ್ದಾರೆ. ಟೀಸರ್ನಲ್ಲಿ ಆ ಒಂದು ಕಥೆಯ ಸಣ್ಣ ಝಲಕ್ ಕೊಟ್ಟಿದ್ದಾರೆ.


ಯುವ ಚಿತ್ರದಲ್ಲಿ ಫ್ಯಾಮಿಲಿ ಎಮೋಷನಲ್ ಎಲಿಮೆಂಟ್ಸ್ ಕೂಡ ಇವೆ. ಯುವಕರಿಗೆ ಸ್ಪೂರ್ತಿ ಆಗೊ ಕಥೆಯನ್ನ ಕೂಡ ಸಂತೋಷ್ ಆನಂದ್ ರಾಮ್ ಮಾಡಿಕೊಂಡಿದ್ದಾರೆ. ಚಿತ್ರದ ಕೆಲಸ ಎಲ್ಲಿಗೆ ಬಂತು ಅನ್ನೋದಕ್ಕೂ ಉತ್ತರ ಸಿಕ್ಕಿದೆ. ಯುವ ಚಿತ್ರದ ಮೊದಲ ಟೈಟಲ್ ಟೀಸರ್ ಮಾರ್ಚ್-3 ರಂದು ರಿಲೀಸ್ ಆಗಿತ್ತು. ಈ ದಿನ ಕನ್ನಡ ಇಂಡಸ್ಟ್ರಿಗೆ ತುಂಬಾ ವಿಶೇಷ ದಿನವೇ ಆಗಿದೆ. ಕನ್ನಡದ ಮೊದಲ ಟಾಕಿ ಸಿನಿಮಾ ಸತಿ ಸುಲೋಚನಾ ಚಿತ್ರ ಈ ದಿನವೇ ರಿಲೀಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗಿತ್ತು.


ಯುವ ಚಿತ್ರದ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಟೀಸರ್ ಕೂಡ ಸ್ಪೆಷಲ್ ಆಗಿಯೇ ಕಂಡಿದೆ. ಆದರೆ ಸಿನಿಮಾ ಶೂಟಿಂಗ್ ಈಗಲೇ ಶುರು ಆಗಲಿಲ್ಲ. ಮಾರ್ಚ್-3 ರಂದು ಚಿತ್ರಕ್ಕೆ ಅದ್ಧೂರಿಯಾಗಿಯೇ ಮುಹೂರ್ತ ಕೂಡ ನಡೆದಿದೆ. ಯುವ ಸಿನಿಮಾದ ಚಿತ್ರೀಕರಣ ಇದೇ ಏಪ್ರಿಲ್ ತಿಂಗಳಲ್ಲಿ ಶುರು ಆಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಚಿತ್ರದ ಮೊದಲ ಹಂತದ ಶೂಟಿಂಗ್ ಶುರು ಆಗುತ್ತಿದೆ. ಯುವ ರಾಜಕುಮಾರ್ ಈ ಚಿತ್ರದ ಟೈಟಲ್ ಟೀಸರ್ ಮತ್ತು ಪೋಸ್ಟರ್ ಮೂಲಕ ಭರವಸೆ ಮೂಡಿಸಿದ್ದಾರೆ. ಪುನೀತ್ ಅಭಿಮಾನಿಗಳು ಯುವ ರಾಜಕುಮಾರ್ ಅವರಲ್ಲಿ ಪುನೀತ್ ಅವರನ್ನ ಕಾಣುತ್ತಿದ್ದಾರೆ. ಇನ್ನುಳಿದಂತೆ ಯವ ಕನ್ನಡದ ಮತ್ತೊಂದು ಭರವಸೆ ಚಿತ್ರ ಆಗಲಿದೆ.
kannada newcomer yuva rajkumar yuva cinema new updates.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm