ಬ್ರೇಕಿಂಗ್ ನ್ಯೂಸ್
23-03-23 12:30 pm Source: news18 ಸಿನಿಮಾ
ದೊಡ್ಮನೆ ಯುವ ರಾಜಕುಮಾರ್ ಅಭಿನಯದ ಮೊದಲ ಸಿನಿಮಾ ಯುವ ಚಿತ್ರದ ಪೋಸ್ಟರ್ ಭಾರೀ ಗಮನ ಸೆಳೆದಿದೆ. ಮೊದಲ ಟೀಸರ್ ಅಂತೂ ಭರ್ಜರಿಯಾಗಿಯೇ ಇದೆ. ಇದನ್ನ ಕಂಡ ದೊಡ್ಮನೆ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ರಾಜಕುಮಾರ ಚಿತ್ರದ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಒಳ್ಳೆ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ದೊಡ್ಮನೆಯ ಯುವರಾಜನನ್ನ ಕನ್ನಡ ನಾಡಿಗೆ ಪರಿಚಯಿಸಲು ಒಳ್ಳೆ ಕಥೆಯನ್ನ ಮಾಡಿಕೊಂಡಿದ್ದಾರೆ. ಟೀಸರ್ನಲ್ಲಿ ಆ ಒಂದು ಕಥೆಯ ಸಣ್ಣ ಝಲಕ್ ಕೊಟ್ಟಿದ್ದಾರೆ.


ಯುವ ಚಿತ್ರದಲ್ಲಿ ಫ್ಯಾಮಿಲಿ ಎಮೋಷನಲ್ ಎಲಿಮೆಂಟ್ಸ್ ಕೂಡ ಇವೆ. ಯುವಕರಿಗೆ ಸ್ಪೂರ್ತಿ ಆಗೊ ಕಥೆಯನ್ನ ಕೂಡ ಸಂತೋಷ್ ಆನಂದ್ ರಾಮ್ ಮಾಡಿಕೊಂಡಿದ್ದಾರೆ. ಚಿತ್ರದ ಕೆಲಸ ಎಲ್ಲಿಗೆ ಬಂತು ಅನ್ನೋದಕ್ಕೂ ಉತ್ತರ ಸಿಕ್ಕಿದೆ. ಯುವ ಚಿತ್ರದ ಮೊದಲ ಟೈಟಲ್ ಟೀಸರ್ ಮಾರ್ಚ್-3 ರಂದು ರಿಲೀಸ್ ಆಗಿತ್ತು. ಈ ದಿನ ಕನ್ನಡ ಇಂಡಸ್ಟ್ರಿಗೆ ತುಂಬಾ ವಿಶೇಷ ದಿನವೇ ಆಗಿದೆ. ಕನ್ನಡದ ಮೊದಲ ಟಾಕಿ ಸಿನಿಮಾ ಸತಿ ಸುಲೋಚನಾ ಚಿತ್ರ ಈ ದಿನವೇ ರಿಲೀಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗಿತ್ತು.


ಯುವ ಚಿತ್ರದ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಟೀಸರ್ ಕೂಡ ಸ್ಪೆಷಲ್ ಆಗಿಯೇ ಕಂಡಿದೆ. ಆದರೆ ಸಿನಿಮಾ ಶೂಟಿಂಗ್ ಈಗಲೇ ಶುರು ಆಗಲಿಲ್ಲ. ಮಾರ್ಚ್-3 ರಂದು ಚಿತ್ರಕ್ಕೆ ಅದ್ಧೂರಿಯಾಗಿಯೇ ಮುಹೂರ್ತ ಕೂಡ ನಡೆದಿದೆ. ಯುವ ಸಿನಿಮಾದ ಚಿತ್ರೀಕರಣ ಇದೇ ಏಪ್ರಿಲ್ ತಿಂಗಳಲ್ಲಿ ಶುರು ಆಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಚಿತ್ರದ ಮೊದಲ ಹಂತದ ಶೂಟಿಂಗ್ ಶುರು ಆಗುತ್ತಿದೆ. ಯುವ ರಾಜಕುಮಾರ್ ಈ ಚಿತ್ರದ ಟೈಟಲ್ ಟೀಸರ್ ಮತ್ತು ಪೋಸ್ಟರ್ ಮೂಲಕ ಭರವಸೆ ಮೂಡಿಸಿದ್ದಾರೆ. ಪುನೀತ್ ಅಭಿಮಾನಿಗಳು ಯುವ ರಾಜಕುಮಾರ್ ಅವರಲ್ಲಿ ಪುನೀತ್ ಅವರನ್ನ ಕಾಣುತ್ತಿದ್ದಾರೆ. ಇನ್ನುಳಿದಂತೆ ಯವ ಕನ್ನಡದ ಮತ್ತೊಂದು ಭರವಸೆ ಚಿತ್ರ ಆಗಲಿದೆ.
kannada newcomer yuva rajkumar yuva cinema new updates.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm