ಬ್ರೇಕಿಂಗ್ ನ್ಯೂಸ್
27-03-23 11:50 am Source: news18 ಸಿನಿಮಾ
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಎಲ್ಲಿಗೆ ಬಂದಿದೆ. ಸಿನಿಮಾದ ರಿಲೀಸ್ ಹಂತಕ್ಕೆ ಬಂದಿದಿಯಾ? ಧ್ರುವ ಸರ್ಜಾ ಡಬ್ಬಿಂಗ್ ಮಾಡಿರೋದು ಇದೇ ಚಿತ್ರಕ್ಕೆ ಅಲ್ವೇ? ಈ ಎಲ್ಲ ಪ್ರಶ್ನೆಗೆ ಉತ್ತರ ಹೌದು ಅಂತಲೇ ಹೇಳಬೇಕು. ಯಾಕೆಂದ್ರೆ, ರಾಜಮಾರ್ತಾಂಡ ಸಿನಿಮಾ ಬಹುತೇಕ ರಿಲೀಸ್ಗೆ ರೆಡಿ ಆಗಿದೆ. ಚಿರಂಜೀವಿ ಸರ್ಜಾ ಅವರು ತಮ್ಮ ರಾಜಮಾರ್ತಾಂಡ ಸಿನಿಮಾದ ಬಗ್ಗೆ ತುಂಬಾನೇ ಪ್ರೀತಿ ಇಟ್ಟುಕೊಂಡಿದ್ದರು. ತುಂಬಾ ಚೆನ್ನಾಗಿಯೇ ಸಿನಿಮಾ ಬರುತ್ತಿದೆ ಅಂತಲೂ ಹೇಳಿಕೊಂಡಿದ್ದರು. ಅದೇ ರೀತಿನೇ ಸಿನಿಮಾದ ಶೂಟಿಂಗ್ ಅನ್ನೂ ಪೂರ್ಣಗೊಳಿಸಿದ್ದರು. ಆದರೆ ಅತಿ ಚಿಕ್ಕ ವಯಸ್ಸಿನಲ್ಲಿಯೇ ಚಿರು ಎಲ್ಲರನ್ನೂ ಅಗಲಿರೋದು ಈಗಲೂ ಮಾಸದ ನೋವಾಗಿ ಉಳಿದಿದೆ.


ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಚೆನ್ನಾಗಿಯೇ ಬಂದಿದೆ. ಈ ಚಿತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಆ ಕೆಲಸವನ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೂರ್ಣಗೊಳಿಸಿ ಚಿತ್ರ ತಂಡಕ್ಕೆ ಸಪೋರ್ಟ್ ಮಾಡಿದ್ದಾರೆ. ಅಣ್ಣನ ಚಿತ್ರಕ್ಕೆ ಡಬ್ಬಿಂಗ್ ಮಾಡೋದೇ ಖುಷಿನೇ. ಆದರೆ ಅಣ್ಣನಿಲ್ಲದೇ ಹೇಗೆ ಅನ್ನೋ ನೋವು ಕಾಡಿದ್ದು ಇದೆ. ಅದು ಡಬ್ಬಿಂಗ್ ವೇಳೆ ಇನ್ನೂ ಹೆಚ್ಚಾಗಿತ್ತು. ಆ ಕಾರಣಕ್ಕೇನೆ ಡಬ್ಬಿಂಗ್ ಮಾಡೋವಾಗ ಅಣ್ಣನನ್ನ ನೆನೆದು ಧ್ರುವ ತುಂಬಾ ಭಾವುಕರಾಗಿದ್ದರು.


ರಾಜಮಾರ್ತಾಂಡ ಸಿನಿಮಾದ ಶೂಟಿಂಗ್ ಡಬ್ಬಿಂಗ್ ಹೀಗೆ ಎಲ್ಲವೂ ಈಗ ಪೂರ್ಣ ಆಗಿದೆ. ಸದ್ಯ ಚಿತ್ರಕ್ಕೆ ಡಿ.ಟಿ.ಎಸ್. ಕೆಲಸ ನಡೆಯುತ್ತಿದೆ. ಇದೇ ಏಪ್ರಿಲ್ನಲ್ಲಿ ಸಿನಿಮಾ ತೆರೆಗೆ ತರೋ ಪ್ಲಾನ್ ಅನ್ನ ಸಿನಿಮಾ ತಂಡ ಹಾಕಿಕೊಂಡಿದೆ. ರಾಜಮಾರ್ತಾಂಡ ಚಿತ್ರದಲ್ಲಿ ಚಿರುಗೆ ಮೇಘಶ್ರೀ ಮತ್ತು ದೀಪ್ತಿ ಸಾತಿ ಜೋಡಿ ಆಗಿದ್ದಾರೆ. ಇದೇ ಚಿತ್ರದಲ್ಲಿ ಟಗರು ಚಿತ್ರ ಖ್ಯಾತಿಯ ನಟಿ ತ್ರಿವೇಣಿ ಕೂಡ ಅಭಿನಯಿಸಿದ್ದಾರೆ.


ರಾಜಮಾರ್ತಾಂಡ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ದೇವರಾಜ್, ಚಿಕ್ಕಣ್ಣ, ಭಜರಂಗಿ ಲೋಕಿ, ಶಂಕರ್ ಅಶ್ವಥ್ ಇವರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಕೆ. ರಾಮನಾರಾಯಣ್ ಈ ಚಿತ್ರವನ್ನ ಡೈರೆಕ್ಟ್ ಮಾಡಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ.
kannada actor chiranjeevi sarja movie rajamarthand almost ready to release.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm