ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.

ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm