ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.

ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm