ಬ್ರೇಕಿಂಗ್ ನ್ಯೂಸ್
24-10-20 08:54 pm Headline Karnataka News Network ಸಿನಿಮಾ
ಮುಂಬೈ,ಅಕ್ಟೋಬರ್. 24 : ಮಹೇಶ್ ಭಟ್ ವಿರುದ್ಧ ಗಂಭೀರ ಆರೋಪ ಮಾಡಿರುವ ಲವೀನಾ ಲೂಧ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮಹೇಶ್ ಭಟ್ ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.
ವಿಶೇಷ್ ಫಿಲಂಸ್ ನ ಕಾನೂನು ಸಲಹೆಗಾರ, ಮಹೇಶ್ ಭಟ್ ಪರವಾಗಿ ಬ್ಯಾಟ್ ಬೀಸಿದ್ದು ,'ಲವೀನಾ ವಿಡಿಯೋ ಮೂಲಕ ಮಾಡಿರುವ ಆರೋಪವನ್ನು ನಾನು, ನನ್ನ ಕ್ಲೈಂಟ್ ಮಹೇಶ್ ಭಟ್ ಪರವಾಗಿ ನಿರಾಕರಿಸುತ್ತೇನೆ. ಇಂತಹ ಆರೋಪಗಳು ಸುಳ್ಳು ಮತ್ತು ಮಾನಹಾನಿಕರ. ಇದಕ್ಕೆ ಕಾನೂನಿನಲ್ಲಿ ಗಂಭೀರ ಪರಿಣಾಮ ಬೀರುತ್ತೆ. ನನ್ನ ಕ್ಲೈಂಟ್ ಸಲಹೆಯಂತೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೇಳಿದ್ದಾರೆ
ಮಹೇಶ್ ಭಟ್ ಅವರ ಸೋದರಳಿಯ ಸುಮಿತ್ ಸಭರ್ವಾಲ್ ಅವರ ಪತ್ನಿ ಎಂದು ಪರಿಚಯ ಮಾಡಿಕೊಂಡು ವಿಡಿಯೋ ಮಾಡಿರುವ ಲವೀನಾ ನನ್ನ ಪತಿ ಅಮೈರಾ ದಸ್ತರ್ ಮತ್ತು ಸಪ್ನಾ ಪಬ್ಬಿ ಮುಂತಾದ ನಟಿಯರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು, ಜೊತೆಗೆ ಹುಡುಗಿಯರನ್ನು ಸಪ್ಲೈ ಮಾಡುತ್ತಾರೆ. ಪತಿ ಮಾಡುತ್ತಿರುವ ಈ ಕೆಲಸ ಮಹೇಶ್ ಅವರಿಗೂ ತಿಳಿದಿದೆ. ಮಹೇಶ್ ಭಟ್ ಚಿತ್ರರಂಗದ ದೊಡ್ಡ ಡಾನ್ ಇದ್ದಹಾಗೆ. ಸಂಪೂರ್ಣ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದಾರೆ. ಅವರು ಹೇಳಿದ ಹಾಗೆ ಕೇಳದಿದ್ದರೆ ಅವರ ಜೀವನ ಹಾಳು ಮಾಡುತ್ತಾರೆ. ಎಷ್ಟೋ ಜನರನ್ನು ಕೆಲಸದಿಂದ ಕಿತ್ತುಹಾಕುವ ಮೂಲಕ ಅವರ ಜೀವನವನ್ನು ಮಹೇಶ್ ಭಟ್ ಬೀದಿ ಪಾಲು ಮಾಡಿದ್ದಾರೆ ಎಂದು ವಿಡಿಯೋ ಮೂಲಕ ಬಹಿರಂಗಪಡಿಸಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm