ಬ್ರೇಕಿಂಗ್ ನ್ಯೂಸ್
24-10-20 08:54 pm Headline Karnataka News Network ಸಿನಿಮಾ
ಮುಂಬೈ,ಅಕ್ಟೋಬರ್. 24 : ಮಹೇಶ್ ಭಟ್ ವಿರುದ್ಧ ಗಂಭೀರ ಆರೋಪ ಮಾಡಿರುವ ಲವೀನಾ ಲೂಧ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮಹೇಶ್ ಭಟ್ ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.
ವಿಶೇಷ್ ಫಿಲಂಸ್ ನ ಕಾನೂನು ಸಲಹೆಗಾರ, ಮಹೇಶ್ ಭಟ್ ಪರವಾಗಿ ಬ್ಯಾಟ್ ಬೀಸಿದ್ದು ,'ಲವೀನಾ ವಿಡಿಯೋ ಮೂಲಕ ಮಾಡಿರುವ ಆರೋಪವನ್ನು ನಾನು, ನನ್ನ ಕ್ಲೈಂಟ್ ಮಹೇಶ್ ಭಟ್ ಪರವಾಗಿ ನಿರಾಕರಿಸುತ್ತೇನೆ. ಇಂತಹ ಆರೋಪಗಳು ಸುಳ್ಳು ಮತ್ತು ಮಾನಹಾನಿಕರ. ಇದಕ್ಕೆ ಕಾನೂನಿನಲ್ಲಿ ಗಂಭೀರ ಪರಿಣಾಮ ಬೀರುತ್ತೆ. ನನ್ನ ಕ್ಲೈಂಟ್ ಸಲಹೆಯಂತೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೇಳಿದ್ದಾರೆ
ಮಹೇಶ್ ಭಟ್ ಅವರ ಸೋದರಳಿಯ ಸುಮಿತ್ ಸಭರ್ವಾಲ್ ಅವರ ಪತ್ನಿ ಎಂದು ಪರಿಚಯ ಮಾಡಿಕೊಂಡು ವಿಡಿಯೋ ಮಾಡಿರುವ ಲವೀನಾ ನನ್ನ ಪತಿ ಅಮೈರಾ ದಸ್ತರ್ ಮತ್ತು ಸಪ್ನಾ ಪಬ್ಬಿ ಮುಂತಾದ ನಟಿಯರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು, ಜೊತೆಗೆ ಹುಡುಗಿಯರನ್ನು ಸಪ್ಲೈ ಮಾಡುತ್ತಾರೆ. ಪತಿ ಮಾಡುತ್ತಿರುವ ಈ ಕೆಲಸ ಮಹೇಶ್ ಅವರಿಗೂ ತಿಳಿದಿದೆ. ಮಹೇಶ್ ಭಟ್ ಚಿತ್ರರಂಗದ ದೊಡ್ಡ ಡಾನ್ ಇದ್ದಹಾಗೆ. ಸಂಪೂರ್ಣ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದಾರೆ. ಅವರು ಹೇಳಿದ ಹಾಗೆ ಕೇಳದಿದ್ದರೆ ಅವರ ಜೀವನ ಹಾಳು ಮಾಡುತ್ತಾರೆ. ಎಷ್ಟೋ ಜನರನ್ನು ಕೆಲಸದಿಂದ ಕಿತ್ತುಹಾಕುವ ಮೂಲಕ ಅವರ ಜೀವನವನ್ನು ಮಹೇಶ್ ಭಟ್ ಬೀದಿ ಪಾಲು ಮಾಡಿದ್ದಾರೆ ಎಂದು ವಿಡಿಯೋ ಮೂಲಕ ಬಹಿರಂಗಪಡಿಸಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm