ಬ್ರೇಕಿಂಗ್ ನ್ಯೂಸ್
31-03-23 01:29 pm Source: news18 ಸಿನಿಮಾ
ನಮ್ಮ ಕರ್ನಾಟಕದ ವನ್ಯ ಸಂಪತ್ತು, ಕಲೆ ಮತ್ತು ಸಂಸ್ಕøತಿಯನ್ನು ತಮ್ಮ ಚಲನಚಿತ್ರದ ಮೂಲಕ ಜಗತ್ತಿಗೇ ಪರಿಚಯಿಸಿದ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಯವರು ರಾಜ್ಯದ ಜನತೆಗೆ ಮೇ 10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮತ ನೀಡುವಂತೆ ಕರೆ ನೀಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ರಿಷಬ್ ಶೆಟ್ಟಿ. 2023 ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದಾರೆ. ಮೇ 10ನೇ ದಿನಾಂಕದಂದು ಎಲೆಕ್ಷನ್ ಘೋಷಣೆಯಾಗಿದೆ. ಪ್ರತಿಯೊಬ್ಬರು ತಪ್ಪದೇ ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.


ನಮ್ಮ ನಾಡಿನ ನೆಲ, ಜಲ ಸಂಪನ್ಮೂಲ ಅಭಿವೃದ್ಧಿಗಾಗಿ, ನಮ್ಮ ಉತ್ತಮ ಬದುಕಿಗಾಗಿ ಪ್ರತಿಯೊಬ್ಬರು ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಕರೆ ಕೊಟ್ಟಿದ್ದಾರೆ ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು.

ಈಗ ರಿಷಬ್ ಶೆಟ್ಟಿ ಅವರು ಉತ್ತಮ ಬದುಕಿಗಾಗಿ ಮತ ಹಾಕುವುದು ಮುಖ್ಯ ಎಂದು ಹೇಳಿದ್ದಾರೆ. ಯಾರು ಮತ ಹಾಕುವುದನ್ನು ಮರೆಯಬೇಡಿ. ತಪ್ಪದೇ ವೋಟ್ ಹಾಕಿ ಎಂದಿದ್ದಾರೆ. ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು. ಇತ್ತಿಚೇಗಷ್ಟೇ ನಟ ರಿಷಬ್ ಶೆಟ್ಟಿ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದರು.


ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ ಎಂದು ರಿಷಬ್ ಹೇಳಿದ್ದರು. ಈಗ ಚುನಾವಣೆ, ಮತದಾನ ಕುರಿತು ಜನರಿಗೆ ಮತ ಹಾಕುವಂತೆ ಹೇಳಿದ್ದಾರೆ. ಸದಾ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನೇ ನಟ ರಿಷಬ್ ಶೆಟ್ಟಿ ಕೊಡ್ತಾ ಇದ್ದಾರೆ.
actor rishabh shetty says every one must vote in may 10 election.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm