ಬ್ರೇಕಿಂಗ್ ನ್ಯೂಸ್
31-03-23 01:29 pm Source: news18 ಸಿನಿಮಾ
ನಮ್ಮ ಕರ್ನಾಟಕದ ವನ್ಯ ಸಂಪತ್ತು, ಕಲೆ ಮತ್ತು ಸಂಸ್ಕøತಿಯನ್ನು ತಮ್ಮ ಚಲನಚಿತ್ರದ ಮೂಲಕ ಜಗತ್ತಿಗೇ ಪರಿಚಯಿಸಿದ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಯವರು ರಾಜ್ಯದ ಜನತೆಗೆ ಮೇ 10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮತ ನೀಡುವಂತೆ ಕರೆ ನೀಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ರಿಷಬ್ ಶೆಟ್ಟಿ. 2023 ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದಾರೆ. ಮೇ 10ನೇ ದಿನಾಂಕದಂದು ಎಲೆಕ್ಷನ್ ಘೋಷಣೆಯಾಗಿದೆ. ಪ್ರತಿಯೊಬ್ಬರು ತಪ್ಪದೇ ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.


ನಮ್ಮ ನಾಡಿನ ನೆಲ, ಜಲ ಸಂಪನ್ಮೂಲ ಅಭಿವೃದ್ಧಿಗಾಗಿ, ನಮ್ಮ ಉತ್ತಮ ಬದುಕಿಗಾಗಿ ಪ್ರತಿಯೊಬ್ಬರು ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಕರೆ ಕೊಟ್ಟಿದ್ದಾರೆ ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು.

ಈಗ ರಿಷಬ್ ಶೆಟ್ಟಿ ಅವರು ಉತ್ತಮ ಬದುಕಿಗಾಗಿ ಮತ ಹಾಕುವುದು ಮುಖ್ಯ ಎಂದು ಹೇಳಿದ್ದಾರೆ. ಯಾರು ಮತ ಹಾಕುವುದನ್ನು ಮರೆಯಬೇಡಿ. ತಪ್ಪದೇ ವೋಟ್ ಹಾಕಿ ಎಂದಿದ್ದಾರೆ. ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು. ಇತ್ತಿಚೇಗಷ್ಟೇ ನಟ ರಿಷಬ್ ಶೆಟ್ಟಿ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದರು.


ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ ಎಂದು ರಿಷಬ್ ಹೇಳಿದ್ದರು. ಈಗ ಚುನಾವಣೆ, ಮತದಾನ ಕುರಿತು ಜನರಿಗೆ ಮತ ಹಾಕುವಂತೆ ಹೇಳಿದ್ದಾರೆ. ಸದಾ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನೇ ನಟ ರಿಷಬ್ ಶೆಟ್ಟಿ ಕೊಡ್ತಾ ಇದ್ದಾರೆ.
actor rishabh shetty says every one must vote in may 10 election.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm