ಬ್ರೇಕಿಂಗ್ ನ್ಯೂಸ್
            
                        25-10-20 04:19 pm Headline Karnataka News Network ಸಿನಿಮಾ
            ಬೆಂಗಳೂರು, ಅಕ್ಟೋಬರ್ .25 : ಮೇಘನಾ ಪುತ್ರನನ್ನು ಕಾಣಲು ಚೆನ್ನೈನಿಂದ ಅರ್ಜುನ್ ಸರ್ಜಾ ದಂಪತಿ ಹಾಗೂ ಪುತ್ರಿ ಐಶ್ವರ್ಯಾ ನಿನ್ನೆ ಆಗಮಿಸಿದ್ದರು. ಇಂದು ಕೇರಳದಿಂದ ಸ್ಟಾರ್ ದಂಪತಿ ಮೇಘನಾ ಮಗುವನ್ನು ಎತ್ತಿ ಮುದ್ದಾಡಲು ಬಂದಿದ್ದಾರೆ.

ಮೇಘನಾ ಆಪ್ತ ಸ್ನೇಹಿತರಾದ ನಜ್ರಿಯಾ ನಜೀಮ್ ಫಹಾದ್ ಫಾಸಿಲ್ ಬೆಂಗಳೂರಿಗೆ ಆಗಮಿಸಿ ಮೇಘನಾ ಆರೋಗ್ಯ ವಿಚಾರಿಸಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯ ವಿಚಾರಿಸಿದ ನಂತರ ನಿರ್ದೇಶಕ ಪನ್ನಗಾಭರಣ ಜತೆ ನಜ್ರಿಯಾ ನಜೀಮ್-ಫಹಾದ್ ಫಾಸಿಲ್ ಚಿರು ಸರ್ಜಾ ಸಮಾಧಿಗೆ ತೆರಳಿದ್ದಾರೆ. ಸಮಾಧಿಗೆ ಭೇಟಿ ನೀಡಿದ ನಂತರದಲ್ಲಿ ಕೇರಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಮಲಯಾಳಂ ನ ಹಲವು ಸಿನಿಮಾಗಳಲ್ಲಿ ನಟಿಸಿದ ಮೇಘನಾ ರಾಜ್ ಗೆ ಮಲಯಾಳಂ ಸ್ಟಾರ್ ನಟಿ ನಾಜರಿಯಾ ಆಪ್ತ ಗೆಳತಿಯಾಗಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm