ಬ್ರೇಕಿಂಗ್ ನ್ಯೂಸ್
25-10-20 04:19 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .25 : ಮೇಘನಾ ಪುತ್ರನನ್ನು ಕಾಣಲು ಚೆನ್ನೈನಿಂದ ಅರ್ಜುನ್ ಸರ್ಜಾ ದಂಪತಿ ಹಾಗೂ ಪುತ್ರಿ ಐಶ್ವರ್ಯಾ ನಿನ್ನೆ ಆಗಮಿಸಿದ್ದರು. ಇಂದು ಕೇರಳದಿಂದ ಸ್ಟಾರ್ ದಂಪತಿ ಮೇಘನಾ ಮಗುವನ್ನು ಎತ್ತಿ ಮುದ್ದಾಡಲು ಬಂದಿದ್ದಾರೆ.

ಮೇಘನಾ ಆಪ್ತ ಸ್ನೇಹಿತರಾದ ನಜ್ರಿಯಾ ನಜೀಮ್ ಫಹಾದ್ ಫಾಸಿಲ್ ಬೆಂಗಳೂರಿಗೆ ಆಗಮಿಸಿ ಮೇಘನಾ ಆರೋಗ್ಯ ವಿಚಾರಿಸಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯ ವಿಚಾರಿಸಿದ ನಂತರ ನಿರ್ದೇಶಕ ಪನ್ನಗಾಭರಣ ಜತೆ ನಜ್ರಿಯಾ ನಜೀಮ್-ಫಹಾದ್ ಫಾಸಿಲ್ ಚಿರು ಸರ್ಜಾ ಸಮಾಧಿಗೆ ತೆರಳಿದ್ದಾರೆ. ಸಮಾಧಿಗೆ ಭೇಟಿ ನೀಡಿದ ನಂತರದಲ್ಲಿ ಕೇರಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಮಲಯಾಳಂ ನ ಹಲವು ಸಿನಿಮಾಗಳಲ್ಲಿ ನಟಿಸಿದ ಮೇಘನಾ ರಾಜ್ ಗೆ ಮಲಯಾಳಂ ಸ್ಟಾರ್ ನಟಿ ನಾಜರಿಯಾ ಆಪ್ತ ಗೆಳತಿಯಾಗಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm