ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.


ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm