ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.


ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm