ಬ್ರೇಕಿಂಗ್ ನ್ಯೂಸ್
25-10-20 10:55 pm Mangaluru Correspondent ಸಿನಿಮಾ
ಪುತ್ತೂರು, ಅಕ್ಟೋಬರ್ 25: ಸಾಮಾಜಿಕ ಕಳಕಳಿಯನ್ನು ಸಾರುವ ಪ್ರೇಮ್ ರಾಜ್ ಆರ್ಲಾ ಪದವು ನಿರ್ದೇಶನದ, ಅರುಣ್ ರೈ ಪುತ್ತೂರು ಛಾಯಾಗ್ರಹಣದಲ್ಲಿ ಮೂಡಿ ಬಂದ ಬೇಬಿ ಜ್ಞಾನ ರೈ ಅಭಿನಯಿಸಿರುವ ನಿಸ್ವಾರ್ಥ ಕಿರುಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿತು.
ಸಂಸ್ಕೃತ ಸಿರಿ ಮತ್ತು ಆಮಂತ್ರಣ ಪರಿವಾರ ಇದರ ಸಹಯೋಗದಲ್ಲಿ ನಡೆದ ನವರಾತ್ರಿ ಸಂಭ್ರಮ ಗಾಯಕರ ಸಂಗಮ ಕಾರ್ಯಕ್ರಮದೊಂದಿಗೆ ಬಾಲ ಪ್ರತಿಭೆಗಳು ಕಿರುಚಿತ್ರದ ಟೀಸರನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಇದೇ ವೇಳೆ ಕಿರುಚಿತ್ರದ ನಿರ್ದೇಶಕ , ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ವುಡ್ನ ಹಲವಾರು ಕಲಾವಿದರಿಗೆ ಬಣ್ಣ ಹಚ್ಚಿರುವ ಮೇಕಪ್ ಆರ್ಟಿಸ್ಟ್ ಪ್ರೇಮ ರಾಜ್ ಆರ್ಲ ಪದವು ಇವರನ್ನು ಸನ್ಮಾನಿಸಲಾಯಿತು.
Teaser:
Puttur Baby Jnana Rai's new kannada short movie Nisvartha teaser released here on 25 Sunday October, 2020.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm