ಬ್ರೇಕಿಂಗ್ ನ್ಯೂಸ್
25-10-20 10:55 pm Mangaluru Correspondent ಸಿನಿಮಾ
ಪುತ್ತೂರು, ಅಕ್ಟೋಬರ್ 25: ಸಾಮಾಜಿಕ ಕಳಕಳಿಯನ್ನು ಸಾರುವ ಪ್ರೇಮ್ ರಾಜ್ ಆರ್ಲಾ ಪದವು ನಿರ್ದೇಶನದ, ಅರುಣ್ ರೈ ಪುತ್ತೂರು ಛಾಯಾಗ್ರಹಣದಲ್ಲಿ ಮೂಡಿ ಬಂದ ಬೇಬಿ ಜ್ಞಾನ ರೈ ಅಭಿನಯಿಸಿರುವ ನಿಸ್ವಾರ್ಥ ಕಿರುಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿತು.
ಸಂಸ್ಕೃತ ಸಿರಿ ಮತ್ತು ಆಮಂತ್ರಣ ಪರಿವಾರ ಇದರ ಸಹಯೋಗದಲ್ಲಿ ನಡೆದ ನವರಾತ್ರಿ ಸಂಭ್ರಮ ಗಾಯಕರ ಸಂಗಮ ಕಾರ್ಯಕ್ರಮದೊಂದಿಗೆ ಬಾಲ ಪ್ರತಿಭೆಗಳು ಕಿರುಚಿತ್ರದ ಟೀಸರನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಇದೇ ವೇಳೆ ಕಿರುಚಿತ್ರದ ನಿರ್ದೇಶಕ , ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ವುಡ್ನ ಹಲವಾರು ಕಲಾವಿದರಿಗೆ ಬಣ್ಣ ಹಚ್ಚಿರುವ ಮೇಕಪ್ ಆರ್ಟಿಸ್ಟ್ ಪ್ರೇಮ ರಾಜ್ ಆರ್ಲ ಪದವು ಇವರನ್ನು ಸನ್ಮಾನಿಸಲಾಯಿತು.
Teaser:
Puttur Baby Jnana Rai's new kannada short movie Nisvartha teaser released here on 25 Sunday October, 2020.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm