ಬ್ರೇಕಿಂಗ್ ನ್ಯೂಸ್
25-10-20 10:55 pm Mangaluru Correspondent ಸಿನಿಮಾ
ಪುತ್ತೂರು, ಅಕ್ಟೋಬರ್ 25: ಸಾಮಾಜಿಕ ಕಳಕಳಿಯನ್ನು ಸಾರುವ ಪ್ರೇಮ್ ರಾಜ್ ಆರ್ಲಾ ಪದವು ನಿರ್ದೇಶನದ, ಅರುಣ್ ರೈ ಪುತ್ತೂರು ಛಾಯಾಗ್ರಹಣದಲ್ಲಿ ಮೂಡಿ ಬಂದ ಬೇಬಿ ಜ್ಞಾನ ರೈ ಅಭಿನಯಿಸಿರುವ ನಿಸ್ವಾರ್ಥ ಕಿರುಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿತು.
ಸಂಸ್ಕೃತ ಸಿರಿ ಮತ್ತು ಆಮಂತ್ರಣ ಪರಿವಾರ ಇದರ ಸಹಯೋಗದಲ್ಲಿ ನಡೆದ ನವರಾತ್ರಿ ಸಂಭ್ರಮ ಗಾಯಕರ ಸಂಗಮ ಕಾರ್ಯಕ್ರಮದೊಂದಿಗೆ ಬಾಲ ಪ್ರತಿಭೆಗಳು ಕಿರುಚಿತ್ರದ ಟೀಸರನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಇದೇ ವೇಳೆ ಕಿರುಚಿತ್ರದ ನಿರ್ದೇಶಕ , ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ವುಡ್ನ ಹಲವಾರು ಕಲಾವಿದರಿಗೆ ಬಣ್ಣ ಹಚ್ಚಿರುವ ಮೇಕಪ್ ಆರ್ಟಿಸ್ಟ್ ಪ್ರೇಮ ರಾಜ್ ಆರ್ಲ ಪದವು ಇವರನ್ನು ಸನ್ಮಾನಿಸಲಾಯಿತು.
Teaser:
Puttur Baby Jnana Rai's new kannada short movie Nisvartha teaser released here on 25 Sunday October, 2020.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm