ಬ್ರೇಕಿಂಗ್ ನ್ಯೂಸ್
25-10-20 10:55 pm Mangaluru Correspondent ಸಿನಿಮಾ
ಪುತ್ತೂರು, ಅಕ್ಟೋಬರ್ 25: ಸಾಮಾಜಿಕ ಕಳಕಳಿಯನ್ನು ಸಾರುವ ಪ್ರೇಮ್ ರಾಜ್ ಆರ್ಲಾ ಪದವು ನಿರ್ದೇಶನದ, ಅರುಣ್ ರೈ ಪುತ್ತೂರು ಛಾಯಾಗ್ರಹಣದಲ್ಲಿ ಮೂಡಿ ಬಂದ ಬೇಬಿ ಜ್ಞಾನ ರೈ ಅಭಿನಯಿಸಿರುವ ನಿಸ್ವಾರ್ಥ ಕಿರುಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿತು.
ಸಂಸ್ಕೃತ ಸಿರಿ ಮತ್ತು ಆಮಂತ್ರಣ ಪರಿವಾರ ಇದರ ಸಹಯೋಗದಲ್ಲಿ ನಡೆದ ನವರಾತ್ರಿ ಸಂಭ್ರಮ ಗಾಯಕರ ಸಂಗಮ ಕಾರ್ಯಕ್ರಮದೊಂದಿಗೆ ಬಾಲ ಪ್ರತಿಭೆಗಳು ಕಿರುಚಿತ್ರದ ಟೀಸರನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಇದೇ ವೇಳೆ ಕಿರುಚಿತ್ರದ ನಿರ್ದೇಶಕ , ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ವುಡ್ನ ಹಲವಾರು ಕಲಾವಿದರಿಗೆ ಬಣ್ಣ ಹಚ್ಚಿರುವ ಮೇಕಪ್ ಆರ್ಟಿಸ್ಟ್ ಪ್ರೇಮ ರಾಜ್ ಆರ್ಲ ಪದವು ಇವರನ್ನು ಸನ್ಮಾನಿಸಲಾಯಿತು.
Teaser:
Puttur Baby Jnana Rai's new kannada short movie Nisvartha teaser released here on 25 Sunday October, 2020.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm