ಬ್ರೇಕಿಂಗ್ ನ್ಯೂಸ್
10-04-23 01:50 pm Source: news18 ಸಿನಿಮಾ
ದೇಶಕ್ಕೆ ದೇಶವೇ ಹೆಮ್ಮೆ ಪಟ್ಟ ಕಾಂತಾರ ಕನ್ನಡ ಮಾತ್ರ ಅಲ್ಲ, ಬೇರೆ ಬೇರೆ ಭಾಷೆಯಲ್ಲೂ ಮೋಡಿ ಮಾಡಿತ್ತು. ಕಾಂತಾರ ನೋಡಿ ಮೆಚ್ಚದವರಿಲ್ಲ. ಎಲ್ಲರೂ ರಿಷಬ್ ಶೆಟ್ಟಿಯ ಅದ್ಭುತ ನಟನೆಯನ್ನು ಹೊಗಳಿದ್ದರು. ತುಳುನಾಡಿನ ಕತೆ ವಿಶ್ವದಾದ್ಯಂತ ಸದ್ದು ಮಾಡಿತ್ತು. ಈಗ ತುಳು ಭಾಷೆಯಲ್ಲೇ ಸಿನಿಮಾ ಬರ್ತಿದೆ. ಸ್ಟಾರ್ ಸುವರ್ಣದಲ್ಲಿ ಏಪ್ರಿಲ್ 15 ರಂದು ಮಧ್ಯಾಹ್ನ 1 ಗಂಟೆಗೆ ಸಿನಿಮಾ ಪ್ರಸಾರವಾಗಲಿದೆ.


ಏಪ್ರಿಲ್ 15ರಂದು ತುಳುವರ ಹೊಸ ವರ್ಷ ದಿನ. ಅಂದೇ ಸ್ಟಾರ್ ಸುವರ್ಣದಲ್ಲಿ ಸಿನಿಮಾ ಪ್ರಸಾರವಾಗುತ್ತಿದೆ. ಈ ಸುದ್ದಿ ಕೇಳಿ ತುಳು ಜನ ಖುಷಿಯಾಗಿದ್ದಾರೆ. ವಾವ್ ನಿಜಕ್ಕೂ ಖುಷಿಯ ವಿಚಾರ.ತುಳು ಭಾಷೆಯಲ್ಲೇ ಸಿನಿಮಾ ಪ್ರಸಾರ ಆಗ್ತಾ ಇರೋದಕ್ಕೆ. ಇದೇ ತರ ಹೆಚ್ಚೆಚ್ಚು ತುಳು ಸಿನಿಮಾಗಳನ್ನ ಪ್ರಸಾರ ಮಾಡಿ ಎಂದು ಕೆಲ ಅಭಿಮಾನಿಗಳು ಕಾಮೆಂಟ್ ಹಾಕಿದ್ದಾರೆ.


ಕನ್ನಡದ ಬ್ಲಾಕ್ ಬಸ್ಟರ್ ಸಿನಿಮಾ ಕಾಂತಾರ ಹಲವು ದಾಖಲೆಯನ್ನು ಬ್ರೇಕ್ ಮಾಡಿದೆ. ರಿಷಬ್ ಶೆಟ್ಟಿ ನಿರ್ದೇಶನ, ಸಿನಿಮಾ ಮೇಕಿಂಗ್, ನಟನೆ ಬಗ್ಗೆ ವಿವಿಧ ಸಿನಿಮಾ ರಂಗಗಳ ಗಣ್ಯರು ಪ್ರತಿಕ್ರಿಯೆ ನೀಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 30 ರಂದು ಕನ್ನಡ, ಅಕ್ಟೋಬರ್ 14 ರಂದು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಹಲವು ದಾಖಲೆಗಳನ್ನು ನಿರ್ಮಿಸಿತ್ತು. ಅದರಲ್ಲೂ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಣ ಸಂಸ್ಥೆ ಹೆಂಬಾಳೆ ಫಿಲ್ಮ್ಸ್ಗೆ ಭಾರೀ ಹೆಸರನ್ನು ತಂದುಕೊಟ್ಟಿದೆ.


ಹಿಂದಿಯಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಹಲವು ಬಾಲಿವುಡ್ ಸಿನಿಮಾಗಳಿಗೆ ಸೆಡ್ಡು ಹೊಡೆದು ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿತ್ತು. ಹಲವು ಸಿನಿಮಾ ವಿಮರ್ಶಕರು ಸಿನಿಮಾ ಬಗ್ಗೆ ನಿರಂತರವಾಗಿ ಮೆಚ್ಚುಗೆ ಸೂಚಿಸಿದ್ದರು ಕಾಂತಾರ ಸಿನಿಮಾ ಕುರಿತಂತೆ ಸಂದರ್ಶನವೊಂದರಲ್ಲಿ ರಾಜಮೌಳಿ ಮಾತನಾಡಿದ್ದು, ಬಿಗ್ ಬಜೆಟ್ ಸಿನಿಮಾಗಳ ನಡುವೆ ಏಕಾಏಕಿ ಮುನ್ನುಗ್ಗಿ ಬಂದ ಕಾಂತಾರ ಸಿನಿಮಾ ಉತ್ತಮ ನಂಬರ್ ಗಳನ್ನು ಪಡೆದುಕೊಳ್ತು. ಇದು ದೊಡ್ಡ ನಂಬರ್ ಗಳನ್ನು ಗಳಿಸಲು ಬಿಗ್ ಸ್ಕೇಲ್ ಸಿನಿಮಾಗಳ ಅಗತ್ಯವಿಲ್ಲ ಎಂದು ಹೇಳಿದ್ರು.
kantara kannada film telecast in star suvarna channel in tulu language.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm