ಬ್ರೇಕಿಂಗ್ ನ್ಯೂಸ್
26-10-20 02:06 pm Headline Karnataka News Network ಸಿನಿಮಾ
ಅಲಹಾಬಾದ್, ಅಕ್ಟೋಬರ್.26 : ಲೈಂಗಿಕ ಹಿಂಸೆ, ಕೌಟುಂಬಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಖ್ಯಾತ ನಟ ನವಾಜುದ್ಧೀನ್ ಸಿದ್ಧಿಕಿಗೆ ಸದ್ಯ ಅಲಹಾಬಾದ್ ಹೈಕೋರ್ಟ್ ಆತನ ಬಂಧನಕ್ಕೆ ತಡೆ ನೀಡಿದೆ.
ನವಾಜುದ್ಧಿನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಿಕಿ ಕೆಲವು ದಿನಗಳ ಹಿಂದೆ ನವಾಜುದ್ಧೀನ್ ಸಿದ್ಧಿಕಿ ಹಾಗೂ ಅವರ ಕುಟುಂಬದ ಮೂವರ ವಿರುದ್ಧ ಕೌಟುಂಬಿಕ ದೌರ್ಜನ್ಯ ಹಾಗೂ ಲೈಂಗಿಕ ಹಿಂಸೆಯ ದೂರು ನೀಡಿದ್ದರು. ದೂರಿನ ಮೇರೆಗೆ ಎಫ್ ಐ ಆರ್ ಕೂಡ ದಾಖಲಾಗಿದ್ದು ನವಾಜುದ್ಧೀನ್ ನನ್ನು ಬಂಧಿಸಲು ಸಹ ಪೊಲೀಸರು ತಯಾರಾಗಿದ್ದರು.

ಆದರೆ ತಮ್ಮ ವಿರುದ್ಧದ ಪ್ರಕರಣದ ಕುರಿತು ನವಾಜುದ್ಧೀನ್ ಸಿದ್ಧಿಕಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್ ನವಾಜುದ್ಧೀನ್ ಸಿದ್ಧಿಕಿ ಸೇರಿ ಮೂವರನ್ನು ಬಂಧಿಸದಂತೆ ತಡೆ ನೀಡಿದೆ.

ನವಾಜುದ್ಧೀನ್ ಸಿದ್ಧಿಕಿ, ಮಿನಾಜುದ್ಧೀನ್ ಸಿದ್ಧಿಕಿ, ಫೈಜುದ್ಧೀನ್ ಸಿದ್ಧಿಕಿ, ಮೆಹರುನ್ನೀಸಾ ಸಿದ್ಧಿಕಿ, ಅಯಾಜುದ್ಧೀನ್ ಸಿದ್ಧಿಕಿ ವಿರುದ್ಧ ನವಾಜುದ್ದೀನ್ ಪತ್ನಿ ಆಲಿಯಾ ಸಿದ್ಧಿಕಿ ದೂರು ನೀಡಿದ್ದರು. ಎಲ್ಲರ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್, ಮಿನಾಜುದ್ಧೀನ್ ಸಿದ್ಧಿಕಿ ಬಂಧನಕ್ಕೆ ಮಾತ್ರ ತಡೆ ನೀಡಿಲ್ಲ. ಮಿನಾಜುದ್ಧೀನ್ ಸಿದ್ಧಿಕಿ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಹಿಂಸೆ ಪ್ರಕರಣ ದಾಖಲಾಗಿರುವುದರಿಂದ ತ್ರಿಸದಸ್ಯ ಪೀಠವು ಮಿನಾಜುದ್ಧೀನ್ ಬಂಧನಕ್ಕೆ ತಡೆ ನೀಡಿಲ್ಲ. ಇದು ನವಾಜುದ್ಧೀನ್ಗೆ ತಾತ್ಕಾಲಿಕ ನಿರಾಳ ಮಾತ್ರವೇ ಆಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm