ಬ್ರೇಕಿಂಗ್ ನ್ಯೂಸ್
26-10-20 02:06 pm Headline Karnataka News Network ಸಿನಿಮಾ
ಅಲಹಾಬಾದ್, ಅಕ್ಟೋಬರ್.26 : ಲೈಂಗಿಕ ಹಿಂಸೆ, ಕೌಟುಂಬಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಖ್ಯಾತ ನಟ ನವಾಜುದ್ಧೀನ್ ಸಿದ್ಧಿಕಿಗೆ ಸದ್ಯ ಅಲಹಾಬಾದ್ ಹೈಕೋರ್ಟ್ ಆತನ ಬಂಧನಕ್ಕೆ ತಡೆ ನೀಡಿದೆ.
ನವಾಜುದ್ಧಿನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಿಕಿ ಕೆಲವು ದಿನಗಳ ಹಿಂದೆ ನವಾಜುದ್ಧೀನ್ ಸಿದ್ಧಿಕಿ ಹಾಗೂ ಅವರ ಕುಟುಂಬದ ಮೂವರ ವಿರುದ್ಧ ಕೌಟುಂಬಿಕ ದೌರ್ಜನ್ಯ ಹಾಗೂ ಲೈಂಗಿಕ ಹಿಂಸೆಯ ದೂರು ನೀಡಿದ್ದರು. ದೂರಿನ ಮೇರೆಗೆ ಎಫ್ ಐ ಆರ್ ಕೂಡ ದಾಖಲಾಗಿದ್ದು ನವಾಜುದ್ಧೀನ್ ನನ್ನು ಬಂಧಿಸಲು ಸಹ ಪೊಲೀಸರು ತಯಾರಾಗಿದ್ದರು.

ಆದರೆ ತಮ್ಮ ವಿರುದ್ಧದ ಪ್ರಕರಣದ ಕುರಿತು ನವಾಜುದ್ಧೀನ್ ಸಿದ್ಧಿಕಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್ ನವಾಜುದ್ಧೀನ್ ಸಿದ್ಧಿಕಿ ಸೇರಿ ಮೂವರನ್ನು ಬಂಧಿಸದಂತೆ ತಡೆ ನೀಡಿದೆ.

ನವಾಜುದ್ಧೀನ್ ಸಿದ್ಧಿಕಿ, ಮಿನಾಜುದ್ಧೀನ್ ಸಿದ್ಧಿಕಿ, ಫೈಜುದ್ಧೀನ್ ಸಿದ್ಧಿಕಿ, ಮೆಹರುನ್ನೀಸಾ ಸಿದ್ಧಿಕಿ, ಅಯಾಜುದ್ಧೀನ್ ಸಿದ್ಧಿಕಿ ವಿರುದ್ಧ ನವಾಜುದ್ದೀನ್ ಪತ್ನಿ ಆಲಿಯಾ ಸಿದ್ಧಿಕಿ ದೂರು ನೀಡಿದ್ದರು. ಎಲ್ಲರ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್, ಮಿನಾಜುದ್ಧೀನ್ ಸಿದ್ಧಿಕಿ ಬಂಧನಕ್ಕೆ ಮಾತ್ರ ತಡೆ ನೀಡಿಲ್ಲ. ಮಿನಾಜುದ್ಧೀನ್ ಸಿದ್ಧಿಕಿ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಹಿಂಸೆ ಪ್ರಕರಣ ದಾಖಲಾಗಿರುವುದರಿಂದ ತ್ರಿಸದಸ್ಯ ಪೀಠವು ಮಿನಾಜುದ್ಧೀನ್ ಬಂಧನಕ್ಕೆ ತಡೆ ನೀಡಿಲ್ಲ. ಇದು ನವಾಜುದ್ಧೀನ್ಗೆ ತಾತ್ಕಾಲಿಕ ನಿರಾಳ ಮಾತ್ರವೇ ಆಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm