ಬ್ರೇಕಿಂಗ್ ನ್ಯೂಸ್
26-10-20 02:06 pm Headline Karnataka News Network ಸಿನಿಮಾ
ಅಲಹಾಬಾದ್, ಅಕ್ಟೋಬರ್.26 : ಲೈಂಗಿಕ ಹಿಂಸೆ, ಕೌಟುಂಬಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಖ್ಯಾತ ನಟ ನವಾಜುದ್ಧೀನ್ ಸಿದ್ಧಿಕಿಗೆ ಸದ್ಯ ಅಲಹಾಬಾದ್ ಹೈಕೋರ್ಟ್ ಆತನ ಬಂಧನಕ್ಕೆ ತಡೆ ನೀಡಿದೆ.
ನವಾಜುದ್ಧಿನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಿಕಿ ಕೆಲವು ದಿನಗಳ ಹಿಂದೆ ನವಾಜುದ್ಧೀನ್ ಸಿದ್ಧಿಕಿ ಹಾಗೂ ಅವರ ಕುಟುಂಬದ ಮೂವರ ವಿರುದ್ಧ ಕೌಟುಂಬಿಕ ದೌರ್ಜನ್ಯ ಹಾಗೂ ಲೈಂಗಿಕ ಹಿಂಸೆಯ ದೂರು ನೀಡಿದ್ದರು. ದೂರಿನ ಮೇರೆಗೆ ಎಫ್ ಐ ಆರ್ ಕೂಡ ದಾಖಲಾಗಿದ್ದು ನವಾಜುದ್ಧೀನ್ ನನ್ನು ಬಂಧಿಸಲು ಸಹ ಪೊಲೀಸರು ತಯಾರಾಗಿದ್ದರು.

ಆದರೆ ತಮ್ಮ ವಿರುದ್ಧದ ಪ್ರಕರಣದ ಕುರಿತು ನವಾಜುದ್ಧೀನ್ ಸಿದ್ಧಿಕಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್ ನವಾಜುದ್ಧೀನ್ ಸಿದ್ಧಿಕಿ ಸೇರಿ ಮೂವರನ್ನು ಬಂಧಿಸದಂತೆ ತಡೆ ನೀಡಿದೆ.

ನವಾಜುದ್ಧೀನ್ ಸಿದ್ಧಿಕಿ, ಮಿನಾಜುದ್ಧೀನ್ ಸಿದ್ಧಿಕಿ, ಫೈಜುದ್ಧೀನ್ ಸಿದ್ಧಿಕಿ, ಮೆಹರುನ್ನೀಸಾ ಸಿದ್ಧಿಕಿ, ಅಯಾಜುದ್ಧೀನ್ ಸಿದ್ಧಿಕಿ ವಿರುದ್ಧ ನವಾಜುದ್ದೀನ್ ಪತ್ನಿ ಆಲಿಯಾ ಸಿದ್ಧಿಕಿ ದೂರು ನೀಡಿದ್ದರು. ಎಲ್ಲರ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್, ಮಿನಾಜುದ್ಧೀನ್ ಸಿದ್ಧಿಕಿ ಬಂಧನಕ್ಕೆ ಮಾತ್ರ ತಡೆ ನೀಡಿಲ್ಲ. ಮಿನಾಜುದ್ಧೀನ್ ಸಿದ್ಧಿಕಿ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಹಿಂಸೆ ಪ್ರಕರಣ ದಾಖಲಾಗಿರುವುದರಿಂದ ತ್ರಿಸದಸ್ಯ ಪೀಠವು ಮಿನಾಜುದ್ಧೀನ್ ಬಂಧನಕ್ಕೆ ತಡೆ ನೀಡಿಲ್ಲ. ಇದು ನವಾಜುದ್ಧೀನ್ಗೆ ತಾತ್ಕಾಲಿಕ ನಿರಾಳ ಮಾತ್ರವೇ ಆಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm