ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm