ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm