ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm